ಮಹಾರಾಷ್ಟ್ರದಲ್ಲಿ ನಡೆಯುವ ಸಾಫ್ಟ್ ಬಾಲ್ ಪಂದ್ಯಾವಳಿಗೆ ತೀರ್ಥಹಳ್ಳಿ ಕ್ರೀಡಾಪಟುಗಳು Tth

ಮಹಾರಾಷ್ಟ್ರದಲ್ಲಿ ನಡೆಯುವ ಸಾಫ್ಟ್ ಬಾಲ್ ಪಂದ್ಯಾವಳಿಗೆ ತೀರ್ಥಹಳ್ಳಿ ಕ್ರೀಡಾಪಟುಗಳು

ತೀರ್ಥಹಳ್ಳಿ :  ಮಹಾರಾಷ್ಟ್ರದ ಅಮರಾವತಿಯಲ್ಲಿ  ದಿನಾಂಕ 01.02.2026 ರಿಂದ 05.02.2026 ನಡೆಯುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷರ ಸಾಫ್ಟ್ ಬಾಲ್ ಪಂದ್ಯಾವಳಿಯಲ್ಲಿ ಕುವೆಂಪು ವಿಶ್ವವಿದ್ಯಾಲಯ ಸಾಫ್ಟ್ ಬಾಲ್ ತಂಡ  ಭಾಗವಹಿಸಲಿದೆ.

ಈ ತಂಡದಲ್ಲಿ ತೀರ್ಥಹಳ್ಳಿ ತುಂಗಾ ಮಹಾ ವಿದ್ಯಾಲಯದ ಮೂವರು ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ.  ಜಯಸೂರ್ಯ 3rd B.Com, ರಶೀದ್ 3rd B.A, ಯಶವಂತ್ 1st B Com ಆಯ್ಕೆಯಾಗಿರುತ್ತಾರೆ. ಸಾಫ್ಟ್ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಲಿ ಎಂದು ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಶುಭ ಹಾರೈಸಿದ್ದಾರೆ..

Previous Post Next Post